Latest News

Happenings & Events

ಸಿರಸಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ

ಇಂದು  ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಹಂತ-೩ ರ  ಸಿರಸಿ ವಿಧಾನಸಭಾ  ಕ್ಷೇತ್ರದಡಿಯಲ್ಲಿ ಬರುವ  ಒಕ್ಕಲಕೊಪ್ಪ, ಸದಾಶಿವಳ್ಳಿ ಮತ್ತು ಅಂದಳ್ಳಿಯಲ್ಲಿ  ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ನೆರೆವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು, ಜಿಲ್ಲಾಧ್ಯಕ್ಷರು, ತಾಲೂಕು ಪಂಚಾಯತ್ - ಗ್ರಾಮ ಪಂಚಾಯತ್ ಸದಸ್ಯರು ಹಾಗು ಮುಖಂಡರು ಉಪಸ್ಥಿತರಿದ್ದರು.

#ಅನಂತಕುಮಾರಹೆಗಡೆ

Related posts