ಚುನಾವಣಾ ಪ್ರಚಾರ ಸಭೆ ಬನವಾಸಿ
ಭಾನುವಾರದಂದು ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಶಿರಸಿ ತಾಲೂಕು ಬನವಾಸಿಯಲ್ಲಿ ಮುಂಬರುವ ವಿಧಾನಸಭಾ ಉಪಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶ್ರೀ ಶಿವರಾಮ ಹೆಬ್ಬಾರ್ ರವರ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪ, ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ್ ಕಾರಜೋಳ, ಮಾನ್ಯ ಮುಜರಾಯಿ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಶ್ರೀ ಕೆ ಜಿ ನಾಯ್ಕ್, ಜಿಲ್ಲಾಧ್ಯಕ್ಷರು - ಬಿಜೆಪಿ ಉತ್ತರ ಕನ್ನಡ, ಕ್ಷೇತ್ರದ ಪಕ್ಷದ ಅಭ್ಯರ್ಥಿ ಶ್ರೀ ಶಿವರಾಮ ಹೆಬ್ಬಾರ, ಶ್ರೀ ಕುಮಾರ ಬಂಗಾರಪ್ಪ, ಶಾಸಕರು - ಸೊರಬ, ಶ್ರೀ ಹರತಾಳು ಹಾಲಪ್ಪ, ಶಾಸಕರು - ಸಾಗರ, ಶ್ರೀ ದಿನಕರ್ ಶೆಟ್ಟಿ, ಶಾಸಕರು - ಕುಮಟಾ , ಶ್ರೀ ರೂಪಾಲಿ ನಾಯ್ಕ್, ಶಾಸಕರು - ಕಾರವಾರ, ಶ್ರೀ ವಿ ಎಸ್ ಪಾಟೀಲ್ ಹಾಗೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.
#ಅನಂತಕುಮಾರಹೆಗಡೆ_ಕಾರ್ಯಾಲಯ