Infinite Thoughts

Thoughts beyond imagination

ಸ್ಟಾಂಪ್ ದರ ಹೆಚ್ಚಳ !

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ರಾಮ ರಾಜ್ಯ ಮಾಡುವ ಕಲ್ಪನೆಯೊಂದಿಗೆ ಆಡಳಿತ ನಡೆಸುತ್ತಿದ್ದರೆ ಇತ್ತ ಸಿದ್ದರಾಮುಯ್ಯನವರ ಕಾಂಗ್ರೆಸ್ ಸರಕಾರ ರಾವಣ ರಾಜ್ಯ ಮಾಡಲು ಹೊರಟಿದೆ. ದಿನ ಬೆಳಗಾದರೆ ಒಂದಲ್ಲ ಒಂದು ದರವನ್ನು ಹೆಚ್ಚಿಸುವುದು ವಾಡಿಕೆಯಾಗಿದೆ.

ಕಾಂಗ್ರೆಸ್ ಸರಕಾರವು ಸಾರ್ವಜನಿಕರನ್ನು ಹಾಗೂ ಬಡವರವನ್ನು ಹೇಗೆ ಲೂಟಿ ಮಾಡುತ್ತಿದೆ ಎಂಬುದನ್ನು ಸಾರ್ವಜನಿಕರೇ ಪರಾಮರ್ಶಿಸಿ ನೋಡಿ.

ಸ್ಟಾಂಪ್ ದರ ಹೆಚ್ಚಳಿಕೆ ಸಂಭಂದಿಸಿದಂತೆ ದರ ಪಟ್ಟಿಯನ್ನು ಇದರೊಂದಿಗೆ ಲಗತ್ತಿರಿಸಿದೆ.

 

#ಅನಂತಕುಮಾರಹೆಗಡೆ

Related posts